ಧೂಪಾರತಿ ಎತ್ತಬೇಕೆಂದು ಕೈಯಲ್ಲಿ ಧೂಪಕಳಸ ವನ್ನು ಹಿಡಿದಿದ್ದ ಉಜ್ಜೀಯನು ಕೋಪಗೊಂಡನು . ಸರ್ವೇಶ್ವರನ ಆಲಯದ ಧೂಪವೇದಿಯ ಬಳಿಯಲ್ಲಿ ನಿಂತು, ಯಾಜಕ ರೊಡನೆ ಅವನು ಸಿಟ್ಟಿನಿಂದ ಮಾತಾಡುತ್ತಿರುವಾಗಲೆ ಯಾಜಕರ ಸಮಕ್ಷಮದಲ್ಲೇ, ಅವನ ಹಣೆಯಲ್ಲಿ ಕುಷ್ಠ ಹುಟ್ಟಿತು.