kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಪೂರ್ವಕಾಲದ ಇತಿಹಾಸ

,

28ನೇ ಅಧ್ಯಾಯ

,
ವಚನ   3

ಅವನು ಬೆನ್‍ಹಿನ್ನೋಮ್ ಎಂಬ ಕಣಿವೆಯಲ್ಲಿ ಧೂಪ ಹಾಕಿಸಿದ್ದಲ್ಲದೆ ಸರ್ವೇಶ್ವರಸ್ವಾಮಿ ಇಸ್ರಯೇಲರ ನಾಡಿನಿಂದ ಓಡಿಸಿಬಿಟ್ಟ ಜನಾಂಗಗಳ ಅಸಹ್ಯಕಾರ್ಯಗಳನ್ನು ಅನುಸರಿಸಿ ತನ್ನ ಮಕ್ಕಳನ್ನು ಬಲಿಯಗ್ನಿ ಪರೀಕ್ಷೆಗೆ ಗುರಿಪಡಿಸಿದ್ದನು.

Go to Home Page