Thiruvachanam Logo

P. O. C ബൈബിള്‍

,

ಹಳೆಯ ಒಡಂಬಡಿಕೆ

,

2 ಪೂರ್ವಕಾಲದ ಇತಿಹಾಸ

,

28ನೇ ಅಧ್ಯಾಯ

,
വാക്യം   9

ಸಮಾರಿಯದಲ್ಲಿ ಸರ್ವೇಶ್ವರನ ಒಬ್ಬ ಪ್ರವಾದಿ ಇದ್ದನು. ಅವನ ಹೆಸರು ಓದೇದ್. ಅವನು ಸಮಾರಿಯಕ್ಕೆ ಬರುತ್ತಿದ್ದ ಸೈನ್ಯದವರನ್ನು ಎದುರುಗೊಂಡು, “ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರನು ಯೆಹೂದ್ಯರ ಮೇಲೆ ಕೋಪಗೊಂಡು ಅವರನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟರು. ಅವರನ್ನು ಸಂಹರಿಸುವುದರಲ್ಲಿ ನಿಮ್ಮ ರೌದ್ರ ಆಕಾಶವನ್ನು ಮುಟ್ಟಿತು.

Go to Home Page