Thiruvachanam Logo

P. O. C ബൈബിള്‍

,

ಹಳೆಯ ಒಡಂಬಡಿಕೆ

,

2 ಪೂರ್ವಕಾಲದ ಇತಿಹಾಸ

,

31ನೇ ಅಧ್ಯಾಯ

,
വാക്യം   10

ಚಾದೋಕ್ ಸಂತಾನದ ಮಹಾಯಾಜಕ ಅಜರ್ಯನು, “ಜನರು ದೇವರಾದ ಸರ್ವೇಶ್ವರನಿಗೆ ಪ್ರತ್ಯೇಕಿಸತಕ್ಕದ್ದನ್ನು ಅವರ ಆಲಯಕ್ಕೆ ತಂದಂದಿನಿಂದ ಸರ್ವೇಶ್ವರ ತಮ್ಮ ಪ್ರಜೆಗೆ ಸಮೃದ್ಧಿಯನ್ನು ಅನುಗ್ರಹಿಸಿದ್ದಾರೆ. ನಾವು ಉಂಡು ತೃಪ್ತರಾಗಿ, ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತೇವೆ,” ಎಂದನು.

Go to Home Page