kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಪೂರ್ವಕಾಲದ ಇತಿಹಾಸ

,

32ನೇ ಅಧ್ಯಾಯ

,
ವಚನ   21

ಅಸ್ಸೀರಿಯದ ಅರಸನ ದಂಡಿನಲ್ಲಿದ್ದ ಎಲ್ಲ ಶೂರರನ್ನೂ ನಾಯಕರನ್ನೂ ಅಧಿಪತಿಗಳನ್ನೂ ಸಂಹರಿಸಿದರು; ಆ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದರು.

Go to Home Page