ಅದೇ ಸಮಯಕ್ಕೆ, ನದಿಯ ಈಚೆಯ ಪ್ರದೇಶಗಳ ಅಧಿಪತಿಯಾಗಿದ್ದ ತತ್ತನೈಯು ಹಾಗು ಶತರ್ಬೋಜೆನೈಯು ಮತ್ತು ಇವರ ಜೊತೆಗಾರರು ಅವರ ಬಳಿಗೆ ಬಂದು, “ಈ ಅಸ್ತಿವಾರವನ್ನು ಸರಿಪಡಿಸಿ ಈ ಆಲಯವನ್ನು ಕಟ್ಟುವುದಕ್ಕೆ ನಿಮಗೆ ಅಪ್ಪಣೆಕೊಟ್ಟವರು ಯಾರು?” ಎಂದು ಕೇಳಿದರು.