ನದಿಯ ಈಚೆಯ ಪ್ರದೇಶಗಳ ಅಧಿಪತಿಯಾದ ತತ್ತೆನೈಯ ಮತ್ತು ಶೆತರ್ಬೋಜೆನೈಯ ಹಾಗು ನದಿಯ ಈಚೆಯಲ್ಲಿ ಅವನ ಜೊತೆಗಾರರಾದ ಅಪರ್ಸತ್ಕಾಯರು ಅರಸ ದಾರ್ಯಾವೆಷನಿಗೆ ಪತ್ರ ಕಳುಹಿಸಿದರು.