kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಎಜ್ರನು

,

5ನೇ ಅಧ್ಯಾಯ

,
ವಚನ   17

“ಅರಸರಿಗೆ ಸರಿತೋರುವುದಾದರೆ, ಜೆರುಸಲೇಮಿನ ಈ ದೇವಾಲಯವನ್ನು ಮರಳಿ ಕಟ್ಟುವುದಕ್ಕೆ ಅರಸ ಸೈರಸನ ಅಪ್ಪಣೆ ದೊರಕಿದ್ದು ಸತ್ಯವೋ ಎಂಬುದರ ಬಗ್ಗೆ ಬಾಬಿಲೋನಿನ ರಾಜಭಂಡಾರದಲ್ಲಿ ಹುಡುಕಿನೋಡಬೇಕು. ಈ ಸಂಗತಿಯನ್ನು ಕುರಿತು ರಾಜರ ಚಿತ್ತವೇನೆಂಬುದು ನಮಗೆ ತಿಳಿಸೋಣವಾಗಲಿ,” ಎಂಬುದಾಗಿ ಉತ್ತರಕೊಟ್ಟರು.

Go to Home Page