ಮುಖ್ಯಸ್ಥರ ಮತ್ತು ಹಿರಿಯರ ನಿರ್ಣಯದ ಪ್ರಕಾರ ಮೂರು ದಿವಸಗಳೊಳಗೆ ಬರಬೇಕು; ಬಾರದವನು ತನ್ನ ಎಲ್ಲ ಆಸ್ತಿಪಾಸ್ತಿಯನ್ನೂ ಕಳೆದುಕೊಂಡು ಸೆರೆಯಿಂದ ಬಂದವರ ಸಭೆಯಿಂದ ಬಹಿಷ್ಕೃತನಾಗುವನು,” ಎಂದು ತಿಳಿಸಲಾಯಿತು.