ಈಗ ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರಸ್ವಾಮಿಗೆ ನಿಮ್ಮ ಪಾಪಗಳನ್ನು ಅರಿಕೆಮಾಡಿ, ಅವರ ಚಿತ್ತಕ್ಕನುಸಾರ ದೇಶನಿವಾಸಿಗಳನ್ನೂ ಅನ್ಯಜನರಿಂದ ತಂದ ಹೆಂಡತಿಯರನ್ನೂ ಬಿಟ್ಟು ಬೇರೆಯಾಗಿರಿ,” ಎಂದನು.