ತರುವಾಯ ನಾನು ರಾಜನಿಗೆ, “ನದಿ ಆಚೆಯ ದೇಶಾಧಿಪತಿಗಳು ತಮ್ಮ ಪ್ರಾಂತ್ಯಗಳಲ್ಲಿ ಹಾದು ಜುದೇಯ ನಾಡಿಗೆ ಹೋಗುವುದಕ್ಕೆ ನನಗೆ ಅಪ್ಪಣೆಕೊಡಬೇಕಾಗುತ್ತದೆ.