ನಾನು ದೂತರ ಮುಖಾಂತರ ಅವರಿಗೆ, “ನನಗೆ ಮುಖ್ಯವಾದ ಕಾರ್ಯವಿದೆ; ಅದನ್ನು ಬಿಟ್ಟು ಬಂದರೆ ಕೆಲಸ ನಿಂತುಹೋಗುತ್ತದೆ; ನಾನು ಬರಲಾಗದು,” ಎಂದು ಹೇಳಿಸಿದೆ.