ParisuthaVaethaakamam Logo

வேதாகமம்

,

ಹಳೆಯ ಒಡಂಬಡಿಕೆ

,

ನೆಹೆಮೀಯ

,

7ನೇ ಅಧ್ಯಾಯ

,
வசனம்   3

ಅವರಿಗೆ, “ಬಿಸಿಲೇರುವುದಕ್ಕಿಂತ ಮೊದಲೇ ಜೆರುಸಲೇಮಿನ ಬಾಗಿಲುಗಳನ್ನು ತೆರೆಯಬಾರದು; ಕಾವಲುಗಾರರು ಇನ್ನೂ ಇರುವಲ್ಲೇ ಕದಗಳನ್ನು ಮುಚ್ಚಿ ಭದ್ರಪಡಿಸಬೇಕು. ಇದಲ್ಲದೆ, ಜೆರುಸಲೇಮಿನ ನಿವಾಸಿಗಳಲ್ಲೇ ಕಾವಲುಗಾರರನ್ನು ಗೊತ್ತುಮಾಡಿರಿ. ಪ್ರತಿಯೊಬ್ಬನನ್ನು ಅವನವನ ಮನೆಯ ಎದುರಿನಲ್ಲೇ ಕಾವಲಿರುವಂತೆ ನೇಮಿಸಿರಿ,” ಎಂದು ಆಜ್ಞಾಪಿಸಿದೆ.

Go to Home Page