ಹೀಗಿದ್ದರು ನೀವಾದಿರಿ ಅವರಿಗೆ ಕರುಣಾನಿಧಿ ತೊರೆದುಬಿಡಲಿಲ್ಲ ನೀವವರನು ಮರುಭೂಮಿಯಲಿ. ಬಿಟ್ಟುಹೋಗಲಿಲ್ಲ ದಾರಿತೋರಿದಾ ಮೇಘಸ್ತಂಭ ಹಗಲಲಿ ಮುನ್ನಡೆಯಿತು ಬೆಳಕನೀಯುತಾ ಅಗ್ನಿಸ್ತಂಭ ಇರುಳಲಿ.