ದೇಶನಿವಾಸಿಗಳು ಮಾರುವುದಕ್ಕೆ ತರುವ ಯಾವ ಸರಕುಗಳನ್ನೂ ಧಾನ್ಯವನ್ನೂ ಸಬ್ಬತ್ ಮೊದಲಾದ ಪರಿಶುದ್ಧ ದಿನಗಳಲ್ಲಿ ಕೊಂಡುಕೊಳ್ಳುವುದಿಲ್ಲ; ಪ್ರತಿಯೊಂದು ಏಳನೆಯ ವರ್ಷ ಭೂಮಿಯ ಸಾಗುವಳಿಯನ್ನೂ, ಇತರರು ಕೊಡಬೇಕಾದ ಸಾಲವನ್ನೂ ಬಿಟ್ಟುಬಿಡುತ್ತೇವೆ;