kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಎಸ್ತೇರಳು

,

2ನೇ ಅಧ್ಯಾಯ

,
ವಚನ   12

ಕನ್ಯೆಯರ ಲೇಪನಕಾಲವು ಪೂರೈಸುವುದಕ್ಕೆ ಸುಗಂಧತೈಲದ ಪ್ರಯೋಗದಲ್ಲಿ ಆರು ತಿಂಗಳು, ಕಾಂತಿವರ್ಧಕ ಪರಿಮಳ ದ್ರವ್ಯಗಳ ಪ್ರಯೋಗದಲ್ಲಿ ಆರು ತಿಂಗಳು ಹೀಗೆ ಒಂದು ವರ್ಷ ಕಳೆಯಿತು. ಇದಾದನಂತರ ಪದ್ಧತಿಯ ಪ್ರಕಾರ ಸಿಂಗರಿಸಿಕೊಂಡ ಪ್ರತಿಯೊಬ್ಬ ಕನ್ಯೆಯು ತನ್ನ ಸರದಿಯಂತೆ ಅರಸನ ಬಳಿಗೆ ಹೋಗಬೇಕಿತ್ತು.

Go to Home Page