ಈ ವಿಷಯ ವಿಚಾರಣೆಗೆ ಬಂದು ಅದು ಸತ್ಯಸಂಗತಿಯೆಂದು ರುಜುವಾತು ಆಗಲು, ಆ ಇಬ್ಬರು ಪಿತೂರಿಗಾರರನ್ನು ಗಲ್ಲಿಗೇರಿಸಲಾಯಿತು. ಈ ಸಂಗತಿಯನ್ನು ರಾಜನ ದಿನಚರಿಯ ಪುಸ್ತಕದಲ್ಲಿ ಬರೆದಿಡಲಾಯಿತು.