ಹಾಮಾನನು ಅರಸ ಅಹಷ್ವೇರೋಷನಿಗೆ ಹೀಗೆಂದನು: “ನಿಮ್ಮ ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ವಾಸಿಸುವ ಒಂದು ಜನಾಂಗವಿದೆ. ಅದು ಇತರ ಜನಾಂಗಗಳ ಮಧ್ಯೆ ಹರಡಿಕೊಂಡಿದ್ದರೂ ತನ್ನ ರೀತಿನೀತಿಗಳಲ್ಲಿ ಅವರಿಂದ ಪ್ರತ್ಯೇಕವಾಗಿಯೇ ಉಳಿಯುತ್ತದೆ. ಅರಸರ ನಿಯಮಗಳನ್ನಂತೂ ಈ ಜನಾಂಗದವರು ಅನುಸರಿಸುವುದೇ ಇಲ್ಲ. ಹೀಗಿರುವಲ್ಲಿ ಇಂಥವರನ್ನು ಅರಸರು ಸುಮ್ಮನೆ ಬಿಡುವುದು ಸರಿಯಲ್ಲ.
Go to Home Page