ParisuthaVaethaakamam Logo

வேதாகமம்

,

ಹಳೆಯ ಒಡಂಬಡಿಕೆ

,

ಎಸ್ತೇರಳು

,

4ನೇ ಅಧ್ಯಾಯ

,
வசனம்   8

ಅಲ್ಲದೆ ಯೆಹೂದ್ಯರನ್ನೆಲ್ಲಾ ಸಂಹರಿಸಬಿಡುವುದಕ್ಕೋಸ್ಕರ ಶೂಷನ್ ನಗರದಲ್ಲಿ ಪ್ರಕಟಗೊಂಡ ರಾಜಶಾಸನದ ಒಂದು ಪ್ರತಿಯನ್ನು ಅವನ ಕೈಗಿತ್ತನು. ಅದನ್ನು ಎಸ್ತೇರಳಿಗೆ ತೋರಿಸಿ ವಿವರಿಸುವಂತೆಯೂ ಆಕೆ ಅರಸನ ಸಮ್ಮುಖಕ್ಕೆ ಹೋಗಿ, ಆತ ದಯೆತೋರುವಂತೆ ಆತನ ಸನ್ನಿಧಿಯಲ್ಲಿ ತನ್ನ ಜನರಿಗೋಸ್ಕರ ಬಿನ್ನಹಮಾಡುವಂತೆ ಆಕೆಗೆ ತಿಳಿಸಬೇಕೆಂತಲೂ ಹೇಳಿಕಳುಹಿಸಿದನು.

Go to Home Page