ನಾನು ತಮಗೋಸ್ಕರ ಮಾಡಿಸಲಿರುವ ಔತಣಕ್ಕೆ ನಾಳೆಯೂ ಹಾಮಾನನೊಂದಿಗೆ ದಯಮಾಡಿಸಬೇಕು. ಆಗ ತಾವು ಹೇಳಿದಂತೆ ನಾನು ಮಾಡುವೆನು. ಇದೇ ನನ್ನ ದೈನ್ಯ ಮನವಿ,” ಎಂದು ಉತ್ತರವಿತ್ತಳು.