ಕೂಡಲೆ ಅರಸನು ಹಾಮಾನನಿಗೆ, “ನೀನು ಹೇಳಿದ ಪ್ರಕಾರವೇ ಬೇಗನೆ ಹೋಗಿ ರಾಜವಸ್ತ್ರಗಳನ್ನೂ ಪಟ್ಟದ ಕುದುರೆಯನ್ನೂ ತೆಗೆದುಕೊಂಡು ಅರಮನೆಯ ಬಾಗಿಲಲ್ಲಿ ಕುಳಿತಿರುವ ಮೊರ್ದೆಕೈ ಎಂಬ ಯೆಹೂದ್ಯನಿಗೆ ಹಾಗೆಯೇ ಮಾಡು. ನೀನು ಸಲಹೆ ಮಾಡಿದವುಗಳಲ್ಲಿ ಒಂದನ್ನೂ ಬಿಡದೆ, ಚಾಚೂತಪ್ಪದೆ ನೆರವೇರಿಸು,” ಎಂದು ಅಪ್ಪಣೆಮಾಡಿದನು.
Go to Home Page