ನನ್ನ ಜನರಿಗೆ ಕೇಡು ಸಂಭವಿಸುವುದನ್ನು ಕಣ್ಣಾರೆ ಕಂಡು ನಾನು ಹೇಗೆ ತಾನೆ ಸಹಿಸಲಿ? ನನ್ನ ಕುಲನಾಶವನ್ನು ಕಂಡು ಸುಮ್ಮನಿರುವುದಾದರೂ ಹೇಗೆ?” ಎಂದು ಬಿನ್ನವಿಸಿದಳು.