ಹಾಗೆಯೆ ಇತರ ರಾಜಸಂಸ್ಥಾನಗಳಲ್ಲೂ ಯೆಹೂದ್ಯರು ತಮ್ಮ ವಿರೋಧಿಗಳ ಕಾಟವನ್ನು ನಿಲ್ಲಿಸಿ, ತಮ್ಮ ಪ್ರಾಣರಕ್ಷಣೆಗಾಗಿ ಒಟ್ಟಾಗಿ ಸೇರಿ, ತಮ್ಮ ವೈರಿಗಳಲ್ಲಿ ಎಪ್ಪತ್ತೈದು ಸಾವಿರಮಂದಿಯನ್ನು ಕೊಂದುಹಾಕಿದರು. ಆದರೆ, ಸುಲಿಗೆಗೆ ಕೈಹಾಕಲಿಲ್ಲ.