ಆಗ ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು ಮತ್ತು ನಾಮಾಥ್ಯನಾದ ಚೋಫರನು ಹೋಗಿ ಸರ್ವೇಶ್ವರ ತಮಗೆ ಆಜ್ಞಾಪಿಸಿದಂತೆ ಮಾಡಿದರು. ಸರ್ವೇಶ್ವರ ಯೋಬನ ವಿಜ್ಞಾಪನೆಯನ್ನು ಆಲಿಸಿದರು.