ಅಲ್ಲದೆ, ಪ್ರತಿಯೊಬ್ಬನು ಅನ್ನಪಾನಗಳನ್ನು ಸೇವಿಸಿ, ತನ್ನ ನಾನಾತರದ ದುಡಿಮೆಗಳಲ್ಲೂ ಸುಖವನ್ನು ಅನುಭವಿಸುವುದು ದೇವರ ಅನುಗ್ರಹವೇ ಎಂದು ನನಗೆ ತಿಳಿದಿದೆ.