ಆಗ ನಾನು ಮನಸ್ಸಿನಲ್ಲೇ, “ದೇವರು ಸಜ್ಜನರಿಗೂ ದುರ್ಜನರಿಗೂ ನ್ಯಾಯತೀರಿಸುವರು. ಅವರ ನ್ಯಾಯಕ್ರಮದಲ್ಲಿ ಎಲ್ಲ ಕೆಲಸಕಾರ್ಯಗಳಿಗೂ ತಕ್ಕ ಸಮಯ ಉಂಟಲ್ಲವೆ?” ಎಂದುಕೊಂಡೆ.