ದುರ್ನಡತೆಯಲ್ಲೇ ಆಗಲಿ, ಬುದ್ಧಿಹೀನತೆಯಲ್ಲೇ ಆಗಲಿ ಮಿತಿಮೀರಿ ವರ್ತಿಸುವುದು ಸಲ್ಲ. ಕಾಲ ಬರುವ ಮೊದಲೇ ಸಾವಿಗೆ ತುತ್ತಾಗಬೇಡ.