ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
ಉಪದೇಶಕ
,
10ನೇ ಅಧ್ಯಾಯ
,
ವಚನ 1
ಸತ್ತ ನೊಣಗಳಿಂದ ಗಂದಿಗನ ತೈಲ ಕೂಡ ನಾರುತ್ತದೆ. ಅಂತೆಯೇ ಹುಚ್ಚುತನ ಕೊಂಚವಾದರೂ ಜ್ಞಾನಮಾನಗಳನ್ನು ಕೆಡಿಸಿಬಿಡುತ್ತದೆ.
Go to Home Page