ಸೇನಾಧೀಶ್ವರ ಸರ್ವೇಶ್ವರ ಕೆಲವು ಜನರನ್ನಾದರೂ ಉಳಿಸದೆಹೋಗಿದ್ದರೆ, ಸೊದೋಮಿನ ಗತಿಯೇ, ಗೊಮೋರದ ದುರ್ದೆಶೆಯೇ ನಮಗೆ ಸಂಭವಿಸುತ್ತಿತ್ತು.