ಕಾಲ ಬರುವುದು. ಆಗ ಒಬ್ಬನು ತನ್ನ ಸಹೋದರರಲ್ಲೊಬ್ಬನಿಗೆ: “ನಿನಗೆ ನಿಲುವಂಗಿಯಾದರೂ ಇದೆ. ನೀನೇ ನಮಗೆ ಒಡೆಯನಾಗು. ಹಾಳುಬಿದ್ದ ಈ ಊರಿಗೆ ನೀನೇ ಗೌಡನಾಗು,” ಎಂದು ಹುಟ್ಟುಮನೆಯಲ್ಲೇ ಒತ್ತಾಯಿಸುತ್ತಾ ಹೇಳುವನು.