ಜೆರುಸಲೇಮ್ ನಗರ ಹಾಳಾಯಿತು. ಜುದೇಯ ನಾಡು ಬಿದ್ದುಹೋಯಿತು. ಜನರ ನಡೆನುಡಿಗಳೆಲ್ಲ ಸ್ವಾಮಿಗೆ ವಿರುದ್ಧವಾದವು. ಸ್ವಾಮಿಯ ಮಹಿಮಾ ಸಾನ್ನಿಧ್ಯಕ್ಕೆ ಪ್ರತೀಕೂಲವಾದವು.