ಆಗ ಒಡೆಯರಾದ ಸ್ವಾಮಿ ನ್ಯಾಯನಿರ್ಣಯ ಮಾಡುವ ತಮ್ಮ ಚೈತನ್ಯದಿಂದಲೂ ಸುಟ್ಟು ಶುಚಿಮಾಡುವ ಚೈತನ್ಯದಿಂದಲೂ ಸಿಯೋನಿನ ಮಹಿಳೆಯರ ಕಲ್ಮಶವನ್ನು ತೊಡೆದುಹಾಕುವರು.