kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಶಾಯ

,

5ನೇ ಅಧ್ಯಾಯ

,
ವಚನ   13

ಈ ಕಾರಣ, ನನ್ನ ಜನರು ಬುದ್ಧಿಹೀನರಂತೆ ಸೆರೆಹೋಗುವುದು ನಿಶ್ಚಯ. ಅವರ ಮುಖಂಡರು ಹಸಿವಿನಿಂದ ಸಾಯುವರು. ಅವರಲ್ಲಿ ಜನಸಾಮಾನ್ಯರು ಬಾಯಾರಿ ಸೊರಗಿಹೋಗುವರು.

Go to Home Page