ಸೇನಾಧೀಶ್ವರ ಸ್ವಾಮಿಯಾದರೋ ನ್ಯಾಯತೀರಿಸುವುದರಲ್ಲಿ ಸರ್ವಶ್ರೇಷ್ಠರು. ಧರ್ಮಪಾಲನೆಯಲ್ಲಿ ಪರಮಪರಿಶುದ್ಧರು ಎಂದು ಕಾಣಿಸಿಕೊಳ್ಳುತ್ತಾರೆ.