ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
ಯೆಶಾಯ
,
8ನೇ ಅಧ್ಯಾಯ
,
ವಚನ 10
ವ್ಯರ್ಥವಾಗುವುದು ನೀವು ಮಾಡಿದ ಸಮಾಲೋಚನೆ; ಕೈಗೂಡದು ನೀವು ಮಾಡಿದ ಪ್ರತಿಜ್ಞೆ; ಕಾರಣ, ದೇವನಿರುವನು ನಮ್ಮೊಡನೆ.”
Go to Home Page