‘ಲೊಚಗುಟ್ಟುವ, ಪಿಟಿಪಿಟಿಗುಟ್ಟುವ, ಕಣಿಹೇಳುವವರ ಮತ್ತು ಪ್ರೇತವಿಚಾರಕರ ಸಲಹೆ ಕೇಳಿ’ ಎಂದು ಜನರು ನಿಮಗೆ ಹೇಳಿಯಾರು. ಆಗ, ‘ದೇವರನ್ನೇ ಏಕೆ ವಿಚಾರಿಸಬಾರದು? ಜೀವಿತರಿಗಾಗಿ ಸತ್ತವರನ್ನು ವಿಚಾರಿಸುವುದು ಸರಿಯಲ್ಲ’ ಎಂದು ಅಂಥವರಿಗೆ ನೀವು ಹೇಳಬೇಕು.