ಜನರು ಘೋರ ಕಷ್ಟಗಳಿಗೆ ಒಳಗಾಗುವರು. ಹಸಿದು ದೇಶದಲ್ಲೆಲ್ಲ ಅಲೆದಾಡುವರು. ಹಸಿವಿನಿಂದ ರೋಷಗೊಂಡು ಅರಸನನ್ನೂ ದೇವರನ್ನೂ ಹಳಿಯುವರು.