kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಶಾಯ

,

9ನೇ ಅಧ್ಯಾಯ

,
ವಚನ   1

ಆದರೂ ಕಷ್ಟಸಂಕಷ್ಟಗಳನ್ನು ಅನುಭವಿಸಿದ ಆ ನಾಡಿಗೆ ಇನ್ನು ಮುಂದೆ ಕತ್ತಲಿರುವುದಿಲ್ಲ. ಒಮ್ಮೆ ಜೆಬುಲೋನ್ ಮತ್ತು ನಪ್ತಾಲಿಯ ಗೋತ್ರಗಳಿಗೆ ಬೀಡಾಗಿದ್ದ ಆ ಪ್ರಾಂತ್ಯವು ಅವಮಾನಕ್ಕೆ ಗುರಿಯಾಗಿತ್ತು. ಆದರೆ ಇನ್ನು ಮುಂದೆ ಅದಕ್ಕೆ ಘನತೆಗೌರವ ಬರುವುದು: ಸಮುದ್ರದ ಹಾದಿಯಿಂದ ಹಿಡಿದು ಜೋರ್ಡನಿನ ಆಚೆಯಲ್ಲಿ ಇರುವ ಪ್ರಾಂತ್ಯದವರೆಗೆ ಮಾತ್ರವಲ್ಲ, ಅನ್ಯಜನರು ಇರುವ ಗಲಿಲೇಯ ಪ್ರಾಂತ್ಯದವರೆಗೂ ಘನತೆಗೌರವ ಬಂದೊದಗುವುದು.

Go to Home Page