ಆದಕಾರಣ, ಇಸ್ರಯೇಲಿನ ತಲೆಬಾಲಗಳನ್ನೂ ತುದಿಬುಡವನ್ನೂ ಹುಲ್ಲಿನಂತೆ ಸ್ವಾಮಿ ಒಂದೇ ದಿನದಲ್ಲಿ ಕಡಿದುಬಿಡುವರು; ಅಂದರೆ ಸನ್ಮಾನ್ಯ ಹಿರಿಯರನ್ನು, ಸುಳ್ಳುಬೋಧನೆ ಮಾಡುವ ಪ್ರವಾದಿಗಳನ್ನು ಸಂಹರಿಸಿಬಿಡುವರು.