ಖೈದಿಗಳೊಂದಿಗೆ ಕಾರಾಗೃಹವನ್ನು ಸೇರುವಿರಿ; ಇಲ್ಲವೆ, ಇತರರ ಸಮೇತ ಹತರಾಗುವಿರಿ. ಇದೇ ನಿಮ್ಮ ಗತಿ. ಇಷ್ಟಾದರೂ ಸರ್ವೇಶ್ವರನ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.