ದೇಹಾತ್ಮದಂಥ ಅದರ ಉದ್ಯಾನವನವನ್ನೂ ಫಲಭರಿತ ತೋಟವನ್ನೂ ನಿರ್ಮೂಲ ಮಾಡುವುದು. ಮಾರಕರೋಗ ತಗಲಿದ ರೋಗಿಯಂತೆ ದೇಶವೆಲ್ಲವೂ ಕರಗಿಹೋಗುವುದು.