ಅದು ಎಂದಿಗೂ ನಿವಾಸಕ್ಕೆ ಯೋಗ್ಯವಾಗದು. ತಲತಲಾಂತರಕ್ಕೂ ಅಲ್ಲಿ ಜನರು ಒಕ್ಕಲು ಮಾಡರು. ಯಾವ ಅರಬ್ಬಿಯನೂ ಅಲ್ಲಿ ಗುಡಾರಹಾಕನು. ಕುರುಬರು ಅಲ್ಲಿ ಮಂದೆಗಳನ್ನು ತಂಗಿಸರು.