ಸಂಕಟದಿಂದಲೂ ನೋವುನಷ್ಟದಿಂದಲೂ ಕ್ರೂರವಾದ ಬಿಟ್ಟಿಜೀತದಿಂದಲೂ ಸರ್ವೇಶ್ವರ ನಿಮ್ಮನ್ನು ಬಿಡುಗಡೆಮಾಡುವರು. ಆ ದಿನದಂದು ಬಾಬಿಲೋನಿನ ಅರಸನನ್ನು ಮೂದಲಿಸಿ ಈ ಪದ್ಯವನ್ನು ನೀವು ಹಾಡಬೇಕು :