‘ಹತ್ತಿಹೋಗುವೆನು ನಾನು ಆಕಾಶಮಂಡಲಕೆ ಉತ್ತರದಿಕ್ಕಿನ ಕೊನೆಗಿರುವ ಸುರಗಣ ಪರ್ವತಕ್ಕೆ ಎತ್ತುವೆ ಸಿಂಹಾಸನವನ್ನು ದೇವ ನಕ್ಷತ್ರಗಳ ಮೇಲಕೆ ‘ಕುಳಿತಲ್ಲಿ ರಾಜ್ಯವಾಳುವೆ’ ಎಂದುಕೊಂಡೆ ನಿನ್ನೊಳಗೆ.