“ಇದಲ್ಲದೆ ಈಜಿಪ್ಟಿನವರನ್ನು ಕ್ರೂರ ಅರಸನ ವಶಕ್ಕೆ ಒಪ್ಪಿಸುವೆನು. ರಾಜನು ದಬ್ಬಾಳಿಕೆಯಿಂದ ಅವರನ್ನು ಆಳುವನು. ಇದು ಸರ್ವಶಕ್ತ ಸರ್ವೇಶ್ವರನ ನುಡಿ.”