kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಶಾಯ

,

23ನೇ ಅಧ್ಯಾಯ

,
ವಚನ   9

ಇದು ಸೇನಾಧೀಶ್ವರ ಸರ್ವೇಶ್ವರ ಮಾಡಿದ ಸಂಕಲ್ಪವೇ ಸರಿ. ಗರ್ವಿಗಳ ಸಕಲ ದರ್ಪವನ್ನು ದಮನಮಾಡಲು, ವಿಶ್ವವಿಖ್ಯಾತರನ್ನು ಅವಮಾನಗೊಳಿಸಲು ಸೇನಾಧೀಶ್ವರ ಸರ್ವೇಶ್ವರ ಮಾಡಿದ ಯೋಜನೆಯಿದು.

Go to Home Page