ಇದಲ್ಲದೆ ಸೇನಾಧೀಶ್ವರ ಸರ್ವೇಶ್ವರ ಈ ಪರ್ವತದಲ್ಲಿ ಸಕಲ ರಾಷ್ಟ್ರಗಳಿಗೆ ಸಾರವತ್ತಾದ ಮೃಷ್ಟಾನ್ನವನ್ನೂ ಶ್ರೇಷ್ಟವಾದ ದ್ರಾಕ್ಷಾರಸವನ್ನೂ ಭೋಜನಕ್ಕಾಗಿ ಅಣಿಗೊಳಿಸುವರು.