ಇದು ನೆರವೇರಿದಾಗ ಜನರು : “ಇವರೇ ನಮ್ಮ ದೇವರು; ನಮ್ಮನ್ನು ರಕ್ಷಿಸುವರೆಂದು ಇವರನ್ನೇ ನೆಚ್ಚಿಕೊಂಡಿದ್ದೆವು ಇವರೇ ಸರ್ವೇಶ್ವರ; ಇವರನ್ನೇ ನೆಚ್ಚಿಕೊಂಡಿದ್ದೆವು. ಇವರು ನೀಡುವ ರಕ್ಷಣೆಯಲ್ಲಿ ಆನಂದಿಸೋಣ !” ಎಂದು ಹೇಳಿಕೊಳ್ಳುವರು.