ಫಲವತ್ತಾದ ಕಣಿವೆಗೆ ಶ್ರೇಷ್ಠಶಿರೋಭೂಷಣವಾಗಿದ್ದು, ಈಗ ಬಾಡುತ್ತಿರುವ ಆ ನಗರ, ಹೂ ಕಾಲಕ್ಕೆ ಮುಂಚೆ ಮಾಗಿದ ಅಂಜೂರಕ್ಕೆ ಸಮಾನವಾಗುವುದು. ಆ ಹಣ್ಣನ್ನು ಕಂಡವರು ಕಿತ್ತ ಕೂಡಲೆ ತಿಂದುಬಿಡುವರು.