ಎಂದೇ, ಒಡೆಯರಾದ ಸರ್ವೇಶ್ವರ ಹೀಗೆನ್ನುತ್ತಾರೆ : ‘ಇಗೋ, ನಾನು ಸಿಯೋನಿನಲ್ಲಿ ಅಸ್ತಿವಾರದ ಕಲ್ಲೊಂದನ್ನು ಇಡುತ್ತೇನೆ. ಅದು ಸ್ಥಿರವಾದ, ಪರೀಕ್ಷಿತವಾದ, ಮೌಲ್ಯವಾದ ಮೂಲೆಗಲ್ಲು. ಇದರಲ್ಲಿ ವಿಶ್ವಾಸವಿಡುವವನು ತಾಳ್ಮೆಯಿಂದ ಬಾಳುವನು.